ತೆಂಕನಿಡಿಯೂರು ಶ್ರೀ ಬಬ್ಬುಸ್ವಾಮಿ, ಪರಿವಾರ ದೈವಗಳ ದೈವಸ್ಥಾನ ಹಾಗೂ ಶ್ರೀ ಮೂಕಾಂಬಿಕಾ ಅಮ್ಮನವರ ಸನ್ನಿಧಿಯ ಅಧ್ಯಕ್ಷರಾಗಿ ಉದ್ಯಮಿ, ಕಾಂಗ್ರೆಸ್ ಮುಖಂಡ ಪ್ರಖ್ಯಾತ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಅಜಿತ್ ಶೆಟ್ಟಿ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕೃಷ್ಣ ಪೂಜಾರಿ, ವೆಂಕಟೇಶ್ ಕುಲಾಲ್, ದೀಪಕ್, ಪ್ರಧಾನ ಕಾರ್ಯದರ್ಶಿಯಾಗಿ ಚೇತನ್ ಜೆ ರಾವ್, ಕಾರ್ಯದರ್ಶಿಯಾಗಿ ಮಂಜುನಾಥ, ಜೊತೆ ಕಾರ್ಯದರ್ಶಿಯಾಗಿ ದೀಪಕ್, ಕೋಶಾಧಿಕಾರಿಯಾಗಿ ಸತೀಶ್, ಗೌರವ ಸಲಹೆಗಾರರಾಗಿ ಅಣ್ಣಯ್ಯ ಪಾಲನ್, ಸಂದೀಪ್ ಕುಮಾರ್, ಮಂಜಪ್ಪ ಪಾಲನ್, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಮತಾ ಪಿ ಶೆಟ್ಟಿಯವರು ನೇಮಕಗೊಂಡಿದ್ದಾರೆ.
