ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ. ಮಂಗಳೂರು : ೨೦೨೫ -೨೬ ಸಾಲಿನಲ್ಲಿ ರೂ.೧೩೦೫ ಕೋಟಿ ಒಟ್ಟು ವ್ಯವಹಾರ, ರೂ.೧೯.೩೫ ಕೋಟಿ ನಿವ್ವಳ ಲಾಭApril 10, 2026
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಮುಂಬಯಿಯ ಉದ್ಯಮಿ, ಒಕ್ಕೂಟದ ನಿರ್ದೇಶಕ ಸದಾಶಿವ ಕೆ ಶೆಟ್ಟಿ 50 ಲಕ್ಷ ರೂಪಾಯಿಗಳ ಅನುದಾನದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.