ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ 8ನೇ ಪುಣ್ಯ ಸಂಸ್ಮರಣೆ : 40 ಅಶಕ್ತರಿಗೆ, 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ರೂ 10 ಲಕ್ಷ ಆರ್ಥಿಕ ಸಹಾಯ ವಿತರಣೆMay 9, 2025
ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು (D.K.M.U) ಇದರ ನಾಮನಿರ್ದೇಶನ ನಿರ್ದೇಶಕರಾಗಿ ಕಾಡೂರು ಸುರೇಶ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಸುರೇಶ್ ಶೆಟ್ಟರು ಉದ್ಯಮಿಯಾಗಿಯೂ, ಸಮಾಜಸೇವಕರಾಗಿಯೂ ಕುಂದಾಪುರ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ.
ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ 8ನೇ ಪುಣ್ಯ ಸಂಸ್ಮರಣೆ : 40 ಅಶಕ್ತರಿಗೆ, 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ರೂ 10 ಲಕ್ಷ ಆರ್ಥಿಕ ಸಹಾಯ ವಿತರಣೆMay 9, 2025