ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ಅಬುದಾಬಿಯ ಉದ್ಯಮಿ ಜಯರಾಮ ರೈ ಮಿತ್ರಂಪಾಡಿಯವರು ಶಾಸಕ ಅಶೋಕ್ ಕುಮಾರ್ ರೈಯವರನ್ನು ಜು. 29 ರಂದು ಪುತ್ತೂರು ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ, ಗೌರವಿಸಿದರು. ಉದ್ಯಮಿ ಜಯಕುಮಾರ್ ರೈ ಮಿತ್ರಂಪಾಡಿ, ಉಪ್ಪಿನಂಗಡಿ – ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ಪುತ್ತೂರು ಜನ್ಮ ಫೌಂಡೇಶನ್ ಅಧ್ಯಕ್ಷ ಹರ್ಷ ಕುಮಾರ್ ರೈ ಮಾಡಾವು, ರಿತೇಶ್ ಮಂಗಳೂರು, ರಾಕೇಶ್ ರೈ ಕುದ್ಕಾಡಿಯವರುಗಳು ಉಪಸ್ಥಿತರಿದ್ದರು.
Previous Articleಮೂರು ವರ್ಷಗಳಿಗೊಮ್ಮೆ ಬಾಗಿಲು ತೆರೆಯುವ ದೇವಾಲಯ
Next Article ಕೊಡಗಿನಲ್ಲಿ ‘ಆಟಿಡೊಂಜಿ ದಿನ ಕೆಸರ್ದ ಗೊಬ್ಬು’