ಕರ್ನಾಟಕ ಸರಕಾರ ಡಾ| ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಹಾಗೂ ಕೇಂದ್ರೀಯ ಸಂಸ್ಕೃತ ವಿದ್ಯಾಲಯದ ಕುಲಪತಿಗಳು ಮತ್ತು ವಿಶ್ವವಿದ್ಯಾಲಯದ ಉಪಕುಲಪತಿಗಳ ಸಮಕ್ಷಮದಲ್ಲಿ ಯುವ ಉದ್ಯಮಿ, ಸಮಾಜ ಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಬೆಂಗಳೂರು ಬಂಟರ ಸಂಘದ ಮಾಜಿ ಕೋಶಾಧಿಕಾರಿ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.
