ಸುರತ್ಕಲ್ ಬಾಳಿಕೆ ಕೋರ್ದಬ್ಬು ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿರುವ ಪ್ರವೀಣ್ ಶೆಟ್ಟಿಯವರು ಸಂಘಟನಾತ್ಮಕ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಶ್ರೀಯುತರು ಬಿ.ಎಸ್.ಎಫ್ ಉದ್ಯೋಗಿಯಾಗಿದ್ದಾರೆ.
ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ 2025June 21, 2025
11 ದಿನಗಳ ಕಿರು ಅವಧಿಯಲ್ಲಿ 4 ಶಾಖೆಗಳು ಹಾಗೂ 2 ವಿಸ್ತರಣಾ ಕೌಂಟರ್ಗಳನ್ನು ಕಾರ್ಯಾರಂಭಿಸಿ ಸಹಕಾರ ರಂಗದಲ್ಲಿ ಅಪೂರ್ವ ಸಾಧನೆJune 21, 2025