ಸುರತ್ಕಲ್ ಬಾಳಿಕೆ ಕೋರ್ದಬ್ಬು ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿರುವ ಪ್ರವೀಣ್ ಶೆಟ್ಟಿಯವರು ಸಂಘಟನಾತ್ಮಕ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಶ್ರೀಯುತರು ಬಿ.ಎಸ್.ಎಫ್ ಉದ್ಯೋಗಿಯಾಗಿದ್ದಾರೆ.
ಕರ್ನಾಟಕ ರಾಜ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ : ಮಿಶ್ರ ಡಬಲ್ಸ್ ನಲ್ಲಿ ಗೌತಮ್ ಶೆಟ್ಟಿ ಹಾಗೂ ಶಾಲಿನಿ ಶೆಟ್ಟಿಗೆ ಚಿನ್ನದ ಪದಕFebruary 24, 2026
ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಮತ್ತು ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ : ವಿಕಾಸ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರದಾನ ಕಾರ್ಯಕ್ರಮFebruary 24, 2026