ಸುರತ್ಕಲ್ ಬಾಳಿಕೆ ಕೋರ್ದಬ್ಬು ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ನಿರ್ದೇಶಕರಾಗಿರುವ ಪ್ರವೀಣ್ ಶೆಟ್ಟಿಯವರು ಸಂಘಟನಾತ್ಮಕ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಶ್ರೀಯುತರು ಬಿ.ಎಸ್.ಎಫ್ ಉದ್ಯೋಗಿಯಾಗಿದ್ದಾರೆ.