ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 2 : ಕದ್ರಿ ಶ್ರೀ ಮಂಜುನಾಥ ದೇಗುಲದ ಪ್ರವೇಶ ದ್ವಾರ ಡಾ| ಎ.ಜೆ ಶೆಟ್ಟಿಯವರಿಂದ ಉದ್ಘಾಟನೆMarch 4, 2026
ಮಂಗಳೂರು ನಗರದ ಲೇಡಿಹಿಲ್ ವಿಕ್ಟೋರಿಯ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸ್ಪರ್ಶ ಬಿ ಶೆಟ್ಟಿ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ 600 (ಶೇ 96) ಅಂಕ ಪಡೆದಿದ್ದಾಳೆ.ಈಕೆ ಬಿಜೈ ಕಾಪಿಕಾಡ್ 3 ನೇ ಕ್ರಾಸ್ ನಿವಾಸಿ ಬಾಲಕೃಷ್ಣ ಶೆಟ್ಟಿ ಮತ್ತು ಸಪ್ನಾ ದಂಪತಿಯ ಪುತ್ರಿ.
ಲಯನ್ಸ್ ಜಿಲ್ಲೆ 317 ಡಿ ಪ್ರಾಂತ್ಯ 2 : ಕದ್ರಿ ಶ್ರೀ ಮಂಜುನಾಥ ದೇಗುಲದ ಪ್ರವೇಶ ದ್ವಾರ ಡಾ| ಎ.ಜೆ ಶೆಟ್ಟಿಯವರಿಂದ ಉದ್ಘಾಟನೆMarch 4, 2026