ಹಲವಾರು ಸಂಘ ಸಂಸ್ಥೆಗಳಿಗೆ ತನ್ನ ಶ್ರಮದಿಂದ ದುಡಿದ ದುಡಿಮೆಯ ಪಾಲನ್ನು ದಾನವಾಗಿ ನೀಡಿರುವ, ಸಮಾಜಮುಖಿ ಚಿಂತನೆಯ ನಿವೃತ್ತ ಅರಣ್ಯ ಉಪ ಸಂರಕ್ಷಣಾಧಿಕಾರಿ ಪ್ರಕಾಶ್ ಶೆಟ್ಟಿಯವರನ್ನು ಸಾಗರ ಬಂಟರ ಸಂಘದ ವತಿಯಿಂದ ಶಿರಸಿಯ ಸ್ವಗೃಹದಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಶೆಟ್ಟಿ ಹಕ್ಲಾಡಿ, ಉಪಾಧ್ಯಕ್ಷರಾದ ರಘುಪತಿ ಶೆಟ್ಟಿ, ನಿರ್ದೇಶಕರಾದ ಸದಾನಂದ ಶೆಟ್ಟಿ, ಶ್ರೀಧರ್ ಶೆಟ್ಟಿ ಹಾಗೂ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.