ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಸಮಾಜ ಸೇವಕ, ಕಲಾ ರತ್ನ, ಕಲಾ ತಿಲಕ, ಪ್ಲಾಸ್ಮಾದಾನಿ ಯು.ಆರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ : ಕುಲಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ನಲ್ಲಿ ಆರಂಭMarch 11, 2026