ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಸಮಾಜ ಸೇವಕ, ಕಲಾ ರತ್ನ, ಕಲಾ ತಿಲಕ, ಪ್ಲಾಸ್ಮಾದಾನಿ ಯು.ಆರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.