ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಸಮಾಜ ಸೇವಕ, ಕಲಾ ರತ್ನ, ಕಲಾ ತಿಲಕ, ಪ್ಲಾಸ್ಮಾದಾನಿ ಯು.ಆರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರೋಟರಿ ಹಾಗೂ ರೋಟರಿ ಆನ್ಸ್ ಕ್ಲಬ್ ಕಾರ್ಕಳ : “ದೇವರ ಮಕ್ಕಳೊಂದಿಗೆ ನಮ್ಮ ಸಮಯ” ಎಂಬ ವಿಶೇಷ ಸೇವಾ ಕಾರ್ಯಕ್ರಮDecember 5, 2025
ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಮತ್ತು ವ್ಯಾಸರಾಯ ಬಲ್ಲಾಳ ಪ್ರತಿಷ್ಠಾನ ಮುಂಬೈ ವ್ಯಾಸರಾಯ ಬಲ್ಲಾಳ ಪ್ರಶಸ್ತಿ ಪ್ರದಾನ ಮತ್ತು ಸಾಹಿತ್ಯ ಸಂವಾದ ಕಾರ್ಯಕ್ರಮ.December 5, 2025