ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ / ವಾಹನ ಚಾಲಕ ಮತ್ತು ಗ್ರೂಪ್ ಡಿ ನೌಕರರ ಸಂಘ (ರಿ) ಜಿಲ್ಲಾ ಶಾಖೆ ಮಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಸಮಾಜ ಸೇವಕ, ಕಲಾ ರತ್ನ, ಕಲಾ ತಿಲಕ, ಪ್ಲಾಸ್ಮಾದಾನಿ ಯು.ಆರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿರಿಕಡಮಜಲು ಕೃಷಿ ಕ್ಷೇತ್ರ : ದೇಶಭಕ್ತ ಎನ್.ಎಸ್ ಕಿಲ್ಲೆ 125 ನೇ ಜನ್ಮ ವರ್ಷ ಸಂಭ್ರಮ, ರಾಶಿ ಹೆಗ್ಡೆಯವರಿಗೆ ಸನ್ಮಾನAugust 21, 2026