ದುಬಾಯಿಯ ಮರೀನಾದಲ್ಲಿ ಖ್ಯಾತ ಉದ್ಯಮಿಯಾಗಿ, ಹುಟ್ಟೂರಲ್ಲಿ ಸಮಾಜಸೇವಕರಾಗಿ ಕಂಗೊಳಿಸುತ್ತಿರುವ ಪುತ್ತೂರಿನ ಚಿರ ಯುವಕ ಸಂದೀಪ್ ರೈ (ನಂಜೆ ಯಾಟ್ಸ್) ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕೃಪೆ ಸದಾ ಇರಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.
ಮಂಗಳೂರು ನಗರದಲ್ಲಿ ಮೊದಲ ಪೆಟ್ ಡಯಾಲಿಸಿಸ್ ಸೌಲಭ್ಯ : ಕುಲಶೇಖರದ ಲಿಟಲ್ ಪಾಸ್ ವೆಟರಿನರಿ ಕ್ಲಿನಿಕ್ನಲ್ಲಿ ಆರಂಭMarch 11, 2026