ದುಬಾಯಿಯ ಮರೀನಾದಲ್ಲಿ ಖ್ಯಾತ ಉದ್ಯಮಿಯಾಗಿ, ಹುಟ್ಟೂರಲ್ಲಿ ಸಮಾಜಸೇವಕರಾಗಿ ಕಂಗೊಳಿಸುತ್ತಿರುವ ಪುತ್ತೂರಿನ ಚಿರ ಯುವಕ ಸಂದೀಪ್ ರೈ (ನಂಜೆ ಯಾಟ್ಸ್) ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕೃಪೆ ಸದಾ ಇರಲಿ ಎಂದು ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.
ಗಂಡು ಹೆಣ್ಣು ಒಬ್ಬರನ್ನೊಬ್ಬರು ಅರಿತು ಬದುಕಿದಾಗ ಮಾತ್ರ ಸಂಸಾರ ಉತ್ತಮ ರೀತಿಯಲ್ಲಿ ನಡೆಯಲು ಸಾಧ್ಯ – ಡಾ| ಸುನೀತಾ ಎಂ ಶೆಟ್ಟಿMarch 27, 2026