ಅಕ್ಷರ ಅಭ್ಯಾಸವ ಕಲಿಸಿ ಶಿಸ್ತು ಸ್ನೇಹವ ಬೆಳೆಸಿ ಜ್ಞಾನ ಸುಧೆಯ ನಮಗೆಲ್ಲಾ ಹರಸಿದವರೇ ಗುರುವರ್ಯರು : ಅಡ್ವೋಕೇಟ್ ಡಿ.ಕೆ ಶೆಟ್ಟಿJuly 12, 2025
ಭಾರತ ದೇಶದಲ್ಲೇ ಅಗ್ರ ಹೃದಯ ತಜ್ಞರಲ್ಲಿ ಒಬ್ಬರಾಗಿದ್ದುಕೊಂಡು ಪ್ರಸ್ತುತ ಬೆಂಗಳೂರಿನ ಕೊಲಂಬಿಯ ಏಷ್ಯಾ ಹಾಸ್ಪಿಟಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಗ್ಗುಂಜೆ ಡಾ.ಪ್ರಭಾಕರ್ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.