ಪಾಪ್ಯುಲರ್ ಜಗದೀಶ ಸಿ. ಶೆಟ್ಟಿ 8ನೇ ಪುಣ್ಯ ಸಂಸ್ಮರಣೆ : 40 ಅಶಕ್ತರಿಗೆ, 31 ವಿದ್ಯಾರ್ಥಿಗಳ ಶಿಕ್ಷಣಕ್ಕೆ ರೂ 10 ಲಕ್ಷ ಆರ್ಥಿಕ ಸಹಾಯ ವಿತರಣೆMay 9, 2025
ಭಾರತ ದೇಶದಲ್ಲೇ ಅಗ್ರ ಹೃದಯ ತಜ್ಞರಲ್ಲಿ ಒಬ್ಬರಾಗಿದ್ದುಕೊಂಡು ಪ್ರಸ್ತುತ ಬೆಂಗಳೂರಿನ ಕೊಲಂಬಿಯ ಏಷ್ಯಾ ಹಾಸ್ಪಿಟಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಗ್ಗುಂಜೆ ಡಾ.ಪ್ರಭಾಕರ್ ಶೆಟ್ಟಿಯವರಿಗೆ ಸಮಸ್ತ ಬಂಟ ಸಮಾಜದ ಪರವಾಗಿ ಶುಭ ಹಾರೈಸುತ್ತಿದ್ದೇವೆ.