ಮಹಾರಾಷ್ಟ್ರ ಪ್ರದೇಶ ಕಿಸಾನ್ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ನಿಯುಕ್ತಿDecember 11, 2023
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಮುಂಬಯಿಯ ಉದ್ಯಮಿ, ಒಕ್ಕೂಟದ ನಿರ್ದೇಶಕ ಸದಾಶಿವ ಕೆ ಶೆಟ್ಟಿ 50 ಲಕ್ಷ ರೂಪಾಯಿಗಳ ಅನುದಾನದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.