ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮುಂಬೈಗೆ ಆಗಮಿಸಿದ ಡಾ. ಪಿ ವಿ ಶೆಟ್ಟಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಭವ್ಯ ಸ್ವಾಗತNovember 3, 2025
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಮುಂಬಯಿಯ ಉದ್ಯಮಿ, ಒಕ್ಕೂಟದ ನಿರ್ದೇಶಕ ಸದಾಶಿವ ಕೆ ಶೆಟ್ಟಿ 50 ಲಕ್ಷ ರೂಪಾಯಿಗಳ ಅನುದಾನದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.