ಮಕ್ಕಳಿಗೆ ಶಾಲಾ ದಿನಗಳಲ್ಲಿಯೇ ಒಳ್ಳೆಯ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಪರಿಚಯಿಸಬೇಕು – ಪ್ರಕಾಶ್ ಶೆಟ್ಟಿApril 26, 2025
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಮುಂಬಯಿಯ ಉದ್ಯಮಿ, ಒಕ್ಕೂಟದ ನಿರ್ದೇಶಕ ಸದಾಶಿವ ಕೆ ಶೆಟ್ಟಿ 50 ಲಕ್ಷ ರೂಪಾಯಿಗಳ ಅನುದಾನದ ಚೆಕ್ಕನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.