ಮುಂಬೈಯ ಪಯ್ಯಡೆ ಸ್ಪೋರ್ಟ್ಸ್ ಕ್ಲಬ್ ನ ಸ್ಥಾಪಕ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಮಾಜಿ ಜೊತೆ ಕಾರ್ಯದರ್ಶಿ, ಹೋಟೆಲ್ ಉದ್ಯಮಿ, ಸಮಾಜ ಸೇವಕ ಡಾ| ಪಿ.ವಿ ಶೆಟ್ಟಿಯವರಿಗೆ ಅರ್ಹವಾಗಿ 2025 ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಉರ್ವಾ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯಲಿರುವ ಧರ್ಮಾವಲೋಕನ ಸಭೆ : ಆಮಂತ್ರಣ ಪತ್ರಿಕೆ ಬಿಡುಗಡೆDecember 15, 2025
ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ : ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರರಿಗೆ ಅಭಿನಂದನೆDecember 13, 2025