ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಎಚ್ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಅವರು ಮೂರನೇ ಬಾರಿಗೆ ಪುನರಾಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಗೊಂಡಿದ್ದಾರೆ.
ಮುಂಬಯಿ ಯಕ್ಷಗಾನ ಸಮ್ಮೇಳನ -2026 : ಡಾ. ಎಂ ಮೋಹನ ಆಳ್ವರಿಂದ ಉದ್ಘಾಟನೆ; ಸಮಾರೋಪದಲ್ಲಿ ಒಡಿಯೂರು ಶ್ರೀ ಆಶೀರ್ವಚನAugust 13, 2026