ಕತಾರ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸಮಾಜಸೇವಕ, ಸಂಘಟಕ ಸುಖರಾಮ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಮ್ಮ ನೇತೃತ್ವದಲ್ಲಿ ಸಂಘವು ಇನ್ನಷ್ಟು ಬೆಳೆಯಲಿ, ಸಮಾಜ ಸೇವೆಯಲ್ಲಿ ಹೊಸ ಮೈಲುಗಲ್ಲುಗಳನ್ನು ಸಾಧಿಸಲಿ ಎಂಬುದು ನಮ್ಮ ಆಶಯ. ನಿಮ್ಮ ಮುಂದಿನ ಕಾರ್ಯಯಾತ್ರೆಗೆ ಹಾರ್ದಿಕ ಶುಭಾಶಯಗಳು.
ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಕಾಸರಗೋಡು ತಾಲೂಕು ಸಮಿತಿ : ಕೆ ಅಜಿತ್ ಕುಮಾರ್ ರೈ ಮಾಲಾಡಿ ನೇತೃತ್ವದ ತಂಡಕ್ಕೆ ಭರ್ಜರಿ ಜಯMay 8, 2026