ರೋಗಿಗಳ ಆರೈಕೆ ಮತ್ತು ಆರೋಗ್ಯ ಸೇವೆಯಲ್ಲಿ ನರ್ಸ್ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ – ರೋ. ಕೆ ನವೀನ್ ಚಂದ್ರ ಶೆಟ್ಟಿMay 12, 2026
ಬ್ರಹ್ಮಾವರ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಉದ್ಯಮಿ, ದಾನಿ, ಸಾಮಾಜಿಕ ಧಾರ್ಮಿಕ ಮುಂದಾಳು ಪ್ರಸಾದ್ ಹೆಗ್ಡೆ ಮಾರಾಳಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ವೇದಿಕೆಯು ಸಾವಿರಾರು ಸ್ವಯಂಸೇವಕರ ಮೂಲಕ ಸ್ವಸ್ಥ ಮತ್ತು ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ.
ರೋಗಿಗಳ ಆರೈಕೆ ಮತ್ತು ಆರೋಗ್ಯ ಸೇವೆಯಲ್ಲಿ ನರ್ಸ್ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ – ರೋ. ಕೆ ನವೀನ್ ಚಂದ್ರ ಶೆಟ್ಟಿMay 12, 2026
ಇನ್ನಂಜೆ ಕನ್ನಡ ಮಾಧ್ಯಮ ಶಾಲೆ : ಉಚಿತ ವಿದ್ಯಾಭ್ಯಾಸಕ್ಕಾಗಿ ಕ್ರಿಕೆಟ್ ಪಂದ್ಯಾಟ, ಶಾಲೆಗೆ ರೂ. 1,67,875 ಹಸ್ತಾಂತರMay 11, 2026