ಬ್ರಹ್ಮಾವರ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಉದ್ಯಮಿ, ದಾನಿ, ಸಾಮಾಜಿಕ ಧಾರ್ಮಿಕ ಮುಂದಾಳು ಪ್ರಸಾದ್ ಹೆಗ್ಡೆ ಮಾರಾಳಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ವೇದಿಕೆಯು ಸಾವಿರಾರು ಸ್ವಯಂಸೇವಕರ ಮೂಲಕ ಸ್ವಸ್ಥ ಮತ್ತು ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ.
ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ : ರಕ್ತದಾನ ಶಿಬಿರ, ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನAugust 20, 2026