ಬ್ರಹ್ಮಾವರ ತಾಲೂಕು ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಉದ್ಯಮಿ, ದಾನಿ, ಸಾಮಾಜಿಕ ಧಾರ್ಮಿಕ ಮುಂದಾಳು ಪ್ರಸಾದ್ ಹೆಗ್ಡೆ ಮಾರಾಳಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಈ ವೇದಿಕೆಯು ಸಾವಿರಾರು ಸ್ವಯಂಸೇವಕರ ಮೂಲಕ ಸ್ವಸ್ಥ ಮತ್ತು ಸುಸಂಸ್ಕೃತ ಸಮಾಜ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) : ಶಾಲಾ ಸಮವಸ್ತ್ರ ವಿತರಣೆ, ವೆಬ್ ಸೈಟ್ ಲೋಕಾರ್ಪಣೆJune 22, 2026