ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಂಗಳೂರು (D.K.M.U) ಇದರ ನಾಮನಿರ್ದೇಶನ ನಿರ್ದೇಶಕರಾಗಿ ಕಾಡೂರು ಸುರೇಶ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಸುರೇಶ್ ಶೆಟ್ಟರು ಉದ್ಯಮಿಯಾಗಿಯೂ, ಸಮಾಜಸೇವಕರಾಗಿಯೂ ಕುಂದಾಪುರ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ.
ಆಳ್ವಾಸ್ನ ಐವರು ಹಿರಿಯ ವಿದ್ಯಾರ್ಥಿಗಳು ಪ್ಯಾರಿಸ್ ಅಂಗಳದಲ್ಲಿ ಭಾರತದ ಒಲಿಪಿಂಕ್ಸ್ ತಂಡವನ್ನು ಪ್ರತಿನಿಧಿಸಲಿರುವ ಕ್ರೀಡಾಪಟುಗಳು’July 25, 2024