ಬಂಟರ ಸಂಘ ಬೆಂಗಳೂರು ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ ರಮಾನಾಥ್ ರೈ ಅವರಿಗೆ ದಿ. ಡಾ ಜೀವರಾಜ್ ಆಳ್ವ ಸದ್ಧಾವನ ಪ್ರಶಸ್ತಿ ನೀಡಿ ಗೌರವಿಸಿದರು. ಈ ಶುಭ ಸಮಾರಂಭದಲ್ಲಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಆರ್ ಶೆಟ್ಟಿ, ಉಪಾಧ್ಯಕ್ಷ ಭೋಜರಾಜ್ ಶೆಟ್ಟಿ, ಕಾರ್ಯದರ್ಶಿ ಮಧುಕರ್ ಶೆಟ್ಟಿ, ಮುಂಬಯಿ ಬಂಟರ ಸಂಘದ ಉಪಾಧ್ಯಕ್ಷ ಮೋಹನ್ ದಾಸ್ ಶೆಟ್ಟಿ, ಸರ್ವೋತ್ತಮ ಶೆಟ್ಟಿ ಅಬುಧಾಭಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Previous Articleಹಲವಾರು ಮಹತ್ಕಾರ್ಯಗಳಿಂದ ಕಲಾರಸಿಕರ ಕಲಾವಿದರ ಅಂತರಂಗದಲ್ಲಿ ಸ್ಥಿರಸ್ಥಾನ ಗಳಿಸಿದ ಮಹಾಸಾಧಕ, ಸಜ್ಜನ, ಉದ್ಯಮಿ ಶ್ರೀ ಅಜೆಕಾರು ಬಾಲಕೃಷ್ಣ ಶೆಟ್ಟಿ
Next Article ಬಂಟರ ಸಾಂಪ್ರದಾಯಿಕ ಮದುವೆ.