ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಸಂಸ್ಥಾಪಕಿ ಡಾ.ಮಮತಾ ಹೆಗ್ಡೆ ಅವರು ಈ ಬಾರಿಯ ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ಚುನಾವಣಾ ಆಕಾಂಕ್ಷಿಯಾಗಿದ್ದಾರೆ. ವಿದ್ಯಾವಂತ ಯುವಕ-ಯುವತಿಯರಿಗೆ ಸರ್ಕಾರಿ ನೌಕರಿಗಾಗಿ ಸ್ವರ್ದಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಲು ಪರೀಕ್ಷಾ ಪೂರ್ವ ತರಬೇತಿಯ ವ್ಯವಸ್ಥೆಯನ್ನು ನಮ್ಮ ಕ್ಷೇತ್ರದಲ್ಲಿ ಸರ್ಕಾರಿ/ಖಾಸಗಿ ಸಹಭಾಗಿತ್ವದೊಂದಿಗೆ ತೆರೆಯಲು ಶ್ರಮಿಸುತ್ತೇನೆ. ಈ ಮೂಲಕ ಕ್ಷೇತ್ರದ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಇಲಾಖೆಗಳಲಿ, ಬ್ಯಾಂಕ್, ರೈಲ್ವೆ ಹಾಗೂ ಇನ್ನಿತರ ಇಲಾಖೆಗಳಲ್ಲಿ ಕೆಲಸ ದೊರಕಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಡಾ.ಮಮತಾ ಹೆಗ್ಡೆ ಹೇಳಿದ್ದಾರೆ.
Previous Articleಯಕ್ಷ ರಂಗದ ಯಶಸ್ವೀ ಸಾಧಕ ಕೊಳಾಲಿ ಕೃಷ್ಣ ಶೆಟ್ಟಿ
Next Article ಕುಲಗೆಡುತ್ತಿರುವ ಬಂಟರ ಆಚರಣೆಗಳು.