ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಾಲಯದ ಹೊಸ ಆಡಳಿತ ಮಂಡಳಿ ಏಪ್ರಿಲ್ 2 ರಂದು ಮಲಬಾರ್ ದೇವಸ್ವಂ ಬೋರ್ಡಿನ ಅಧಿಕಾರಿ ರಘು ಹಾಗೂ ಊರ ಹತ್ತು ಸಮಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಮತ್ತು ಕಾನೂನು ಬದ್ಧವಾಗಿ ನೂತನ ಸಮಿತಿ ಅಧಿಕಾರ ವಹಿಸಿಕೊಂಡಿತು. ಮುಂದಿನ ಮೊಕ್ತೇಸರರಾಗಿ ಉದ್ಯಮಿ, ಸಮಾಜಸೇವಕ ತಾರಾನಾಥ ರೈ ಪಡ್ಡoಬೈಲು ಗುತ್ತು, ಟ್ರಸ್ಟಿಗಳಾಗಿ ರಘುರಾಮ ರೈ ಕಟ್ಟತ್ತಾಡೆ, ಸುಧಾಕರ ಕಲ್ಲಗದ್ದೆ, ಚನಿಯಪ್ಪ ಪರಗುಡ್ಡೆ, ರಿತೇಶ್ ಕಿರಣ್ ಕಾಟುಕುಕ್ಕೆ ಆಯ್ಕೆಯಾದರು.
Previous Articleಹಾವು ಕಡಿದ ತಾಯಿಯನ್ನು ರಕ್ಷಿಸಿದ ಪುತ್ರಿ!
Next Article ಇಂದು ನಂದಳಿಕೆ ಸಿರಿ ಜಾತ್ರೆ