Author: admin
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು 04 ಚಿನ್ನ, 02 ಬೆಳ್ಳಿ ಹಾಗೂ 01 ಕಂಚಿನ ಪದಕಗಳೊಂದಿಗೆ ಒಟ್ಟು 07 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 05 ಚಿನ್ನ, 02 ಬೆಳ್ಳಿ ಹಾಗೂ 01 ಕಂಚು ಒಟ್ಟು 08 ಪದಕ ಪಡೆದು 213 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದರು. ಹುಡುಗರ ವಿಭಾಗದಲ್ಲಿ : 60 ಕೆಜಿ – ರವಿ ಸಿದ್ದಪ್ಪ (ಪ್ರಥಮ), 65 ಕೆಜಿ – ಯಶಸ್ ಜಿ (ತೃತೀಯ), 71 ಕೆಜಿ – ಹೇಮಂತ್ ಕೆ ವಿ (ದ್ವಿತೀಯ), 79 ಕೆಜಿ – ಶ್ರೇಯಸ್ (ದ್ವಿತೀಯ), 88 ಕೆಜಿ – ಶಮಂತ್ ಶೆಟ್ಟಿ (ಪ್ರಥಮ), 94 ಕೆಜಿ – ಪಾರ್ಥರಾಜ್ ಎಂ (ಪ್ರಥಮ),…
ಪುತ್ತೂರು ತಾಲೂಕು ಮಹಿಳಾ ಬಂಟರ ವಿಭಾಗದ ಮಾಸಿಕ ಸಭೆಯು ಅಧ್ಯಕ್ಷೆ ಗೀತಾ ಮೋಹನ್ ರೈಯವರ ಅಧ್ಯಕ್ಷತೆಯಲ್ಲಿ ನ. ೧೮ ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಮಾತನಾಡಿ, ನ. ೨೨ ರಂದು ಬಂಟರ ಸಂಘದ ಆಶ್ರಯದಲ್ಲಿ ನಡೆಯಲಿರುವ ಬಂಟೆರೆ ಸೇರಿಗೆ ೨೦೨೫, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆ ಬಂಟ ಸಮಾಜ ಬಾಂಧವರು ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಮಾರ್ಚ್ ೨೦೨೬ ರಲ್ಲಿ ಪುತ್ತೂರು ಬಂಟರ ಸಂಘಕ್ಕೆ ಸಾಮೆತ್ತಡ್ಕದಲ್ಲಿ ಸರಕಾರದಿಂದ ಮಂಜೂರಾಗಿರುವ ಜಾಗದಲ್ಲಿ ಜಿಲ್ಲಾ ಮಟ್ಟದ ಮಹಿಳಾ ಬಂಟರ ಸಮಾವೇಶವನ್ನು ಹಮ್ಮಿಕೊಳ್ಳುವ ದೊಡ್ಡ ಯೋಜನೆ ಇದೆ. ಈ ಬಗ್ಗೆ ಮಹಿಳಾ ಬಂಟರು ಮುಂದೆ ನಿಂತು ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕು. ಬಂಟರ ಸಂಘದ ಪೂರ್ಣ ಸಹಕಾರ ಇದೆ ಎಂದು ಹೇಳಿದ ಅವರು ಸರಕಾರದಿಂದ ಮಂಜೂರಾಗಿರುವ ಐದುವರೆ ಎಕ್ರೆ ಜಾಗದಲ್ಲಿ ಪ್ರಥಮವಾಗಿ ಅಡ್ಯಾರ್ ಗಾರ್ಡ್ನ್…
ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಮತ್ತು ಸಾಧಕರಿಗೆ ಗೌರವ ಸನ್ಮಾನ ನವೆಂಬರ್ 25 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ 11 ರವರೆಗೆ ಕಾರ್ಯಕಾರಿ ಸಮಿತಿ ಸಭೆ ಮತ್ತು 29ನೇ ವಾರ್ಷಿಕ ಮಹಾಸಭೆ ಜರಗಲಿದೆ. ಬೆಳಿಗ್ಗೆ ಗಂಟೆ 11 ರಿಂದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಬಹಿರಂಗ ಅಧಿವೇಶನ ಕಾರ್ಯಕ್ರಮ ನಡೆಯಲಿದೆ. ಬಹಿರಂಗ ಅಧಿವೇಶನದಲ್ಲಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಒಕ್ಕೂಟದ ದಾನಿಗಳಾದ ಉಮಾ ಕೃಷ್ಣ ಶೆಟ್ಟಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು 2025ರ ಸಾಲಿನ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಿಗೆ ಗೌರವ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳು ಜರಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ…
ತುಳುನಾಡನ್ನು ಆಳಿದ 26 ಪ್ರಮುಖ ರಾಜ ರಾಣಿಯರಲ್ಲಿ ಅಬ್ಬಕ್ಕ ಉಳ್ಳಾಲದಲ್ಲಿ ಸ್ವತಂತ್ರ ರಾಜಸತ್ತೆಯನ್ನು ನಡೆಸಿದವಳು. ಧರ್ಮ ನಿರಪೇಕ್ಷ ಆಡಳಿತ, ರಾಜಕೀಯ ನೈಪುಣ್ಯ, ಯುದ್ಧ ತಂತ್ರ ಮತ್ತು ಸ್ವಾತಂತ್ರ್ಯ ಪ್ರಿಯತೆಯ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದ ಅವಳು ಪರಕೀಯ ಪೋರ್ಚುಗೀಸರಿಗೆ ಸಿಂಹ ಸ್ವಪ್ನವಾಗಿದ್ದಳು. ತುಳುನಾಡಿಗರ ಸ್ವಾಭಿಮಾನದ ಸಂಕೇತವಾಗಿದ್ದ ಅಬ್ಬಕ್ಕ ರಾಣಿ ವಿದೇಶಿ ಶಕ್ತಿಗಳಿಗೆ ತಲೆ ಬಾಗದೆ ನಾಡ ರಕ್ಷಣೆಗಾಗಿ ಆತ್ಮಾರ್ಪಣೆ ಮಾಡಿದ ದಿಟ್ಟ ಮಹಿಳೆ ಎಂದು ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಭಾಸ್ಕರ ರೈ ಕುಕುವಳ್ಳಿ ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಕೆನರಾ ಇಂಜಿನಿಯರಿಂಗ್ ಕಾಲೇಜು (ಸ್ವಾಯತ್ತ) ಬಂಟ್ವಾಳ ಬೆಂಜನಪದವು ಸಹಯೋಗದಲ್ಲಿ ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಸೆಮಿನಾರ್ ಹಾಲಿನಲ್ಲಿ ಜರಗಿದ 85ನೇ ಎಸಳಿನ ಸಂಪನ್ಮೂಲ ವ್ಯಕ್ತಿಯಾಗಿ ಅವರು ಉಪನ್ಯಾಸ ನೀಡಿದರು. ವ್ಯಾಪಾರದ ನೆಪವೊಡ್ಡಿ ಭಾರತದ ಮೇಲೆ ಅವ್ಯಾಹತವಾಗಿ ದಾಳಿ ನಡೆಸಿದ ವಿದೇಶಿ ವಸಾಹತುಶಾಹಿಯಿಗಳಾದ ಪೋರ್ಚುಗೀಸರ…
ಪರಿಸರವನ್ನು ಸಂರಕ್ಷಣೆ ಮಾಡಿ ಸ್ವಚ್ಛ ಸುಂದರ ಪರಿಸರ ನಿರ್ಮಾಣದ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು ಎಂದು ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಜಯರಾಮ ಪ್ರಭು ಎಂದರು. ವಿಶ್ವಕರ್ಮ ಸಹಕಾರ ಬ್ಯಾಂಕ್ ಕಾರ್ಕಳ ಇದರ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಚ್ಛತಾ ಹೀ ಸೇವಾ ಧ್ಯೇಯದೊಂದಿಗೆ ನಡೆದ ಸ್ವಚ್ಛ ಭಾರತ್ ಶ್ರಮಾಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕಾರ್ಕಳ ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮಾತನಾಡುತ್ತಾ, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯನ್ನು ಜಾಗೃತಗೊಳಿಸುವಲ್ಲಿ ವಿಶ್ವಕರ್ಮ ಸಹಕಾರಿ ಬ್ಯಾಂಕ್ ಹಮ್ಮಿಕೊಂಡ ಈ ಕಾರ್ಯಕ್ರಮವು ಪ್ರಶಂಸನೀಯ ಎಂದರು. ವಿಶ್ವಕರ್ಮ ಬ್ಯಾಂಕಿನ ಉಪಾಧ್ಯಕ್ಷರಾದ ಜಗದೀಶ್ ಆಚಾರ್ಯ ಪಡುಪಣಂಬೂರು, ನಿರ್ದೇಶಕರಾದ ಭರತ್ ನಿಡ್ಪಳ್ಳಿ ಮತ್ತು ಬಿಜು ಜಯ ,ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಅಧ್ಯಕ್ಷ ಗೋಪಾಲ್ ಅಂಚನ್, ಸ್ಥಾಪಕ ಅಧ್ಯಕ್ಷೆ ಜ್ಯೋತಿ ರಮೇಶ್ ಹಾಗೂ ಸದಸ್ಯರು, ರೋಟರಿ ಕ್ಲಬ್ಬಿನ ಕಾರ್ಯದರ್ಶಿ ರೊ.ಚೇತನ್ ನಾಯಕ್, ರೊ.ಶೇಖರ್ ಎಚ್, ರೊ. ಅಂತೋನಿ…
ಗಣಿತನಗರ: ಇದ್ದ ಬದುಕನ್ನು ಬಿದ್ದು ಹೋಗದಂತೆ, ಸಮಸ್ಯೆಯನ್ನು ಒದ್ದು, ಎಲ್ಲವನ್ನೂ ಗೆದ್ದು ಬರಬೇಕು. ಅದೇ ಜೀವನ, ಅದೇ ಸಂಜೀವನ. ವ್ಯಕ್ತಿ ದೃಷ್ಟಿಕೋನದದಲ್ಲಿ ಬದಲಾವಣೆ ತಂದುಕೊಂಡು ಅವಮಾನವನ್ನು ಸವಾಲಾಗಿ ಸ್ವೀಕರಿಸಿ ಸಕರಾತ್ಮಕ ಯೋಚನೆಯ ಹಠ ನಮ್ಮದಾದಾಗ ಗೆಲುವು ಚಟವಾಗಲು ಸಾಧ್ಯ. ಎಂದು ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ಶ್ರೀ ಕೋಟ ನರೇಂದ್ರ ಕುಮಾರ್ ರವರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ-42ರಲ್ಲಿ ‘ದೀಪ ಹಚ್ಚುವ ಮೊದಲು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು. ನಾವೆಷ್ಟೂ ಎಷ್ಟು ಬಾಗುತ್ತೇವೋ ಅಷ್ಟು ಜಾಣರಾಗುತ್ತೇವೆ. ಹಿರಿಯರನ್ನು, ಗುರುಗಳನ್ನು ಗೌರವಿಸುವ ಗುಣ ನಮ್ಮದಾಗಲಿ. ಉತ್ತಮ ಕೇಳುಗರಾದರೆ ಅತ್ಯುತ್ತಮ ಮಾತುಗಾರರಾಗುತ್ತೇವೆ. ನಾವು ಸಂಬಂಧಗಳನ್ನು ಬೆಸೆಯುವ ಸೂಜಿಗಳಾಗ ಬೇಕು ಎಂದರು. ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಶ್ರೀ ಅನಿಲ್ ಕುಮಾರ್ ಜೈನ್, ಸಿ.ಇ.ಒ ಹಾಗೂ ಪ್ರಾಂಶುಪಾಲರಾದ…
ಧರ್ಮ ಶ್ರದ್ದೆಯೊಂದಿಗೆ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸುವ ಕೆಲಸ ಅಗಬೇಕಿದೆ. ಧರ್ಮ ಎಂಬುದು ಚಲನಶೀಲವಾದುದು. ಜಗತ್ತಿನಲ್ಲಿ ಧರ್ಮ ಜಾಗೃತಿ ಇನ್ನೂ ದೊಡ್ಡ ಮಟ್ಟದಲ್ಲಿ ಮಾಡುವ ಅಗತ್ಯತೆ ಇದೆ. ರಾಮಾಯಣ ಮತ್ತು ಮಹಾಭಾರತ ಎರಡು ಮಹಾ ಕಾವ್ಯಗಳಲ್ಲಿ ಸೇವೆ ಮತ್ತು ಧರ್ಮ ಎಂಬುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತದೆ. ಧರ್ಮ ಜಾಗೃತಿ ಆದರೆ ಪ್ರಜ್ಞಾವಂತ ಸಮಾಜದ ನಿರ್ಮಾಣ ಮತ್ತು ದೇಶ ಸದೃಡವಾಗಬಹುದು. ನಮ್ಮನ್ನು ನಾವು ತಿಳಿದುಕೊಂಡು ಸಮಾಜದಲ್ಲಿ ಉತ್ತಮ ಕಾರ್ಯ ಸಿದ್ದಿಯೊಂದಿಗೆ ಸೇವಾ ಮನೋಭಾವದಿಂದ ನಡೆದರೆ ಶ್ರೇಷ್ಠನಾಗಬಹುದು. ಸಮಾಜಕ್ಕೆ ಆದರ್ಶವಾಗಬಹುದು. ನಾವು ಬಂದ ದಾರಿ ಮತ್ತು ಮುಂದೆ ಹೋಗುವ ದಾರಿ ಎರಡನ್ನೂ ತಿಳಿದುಕೊಂಡು ಸಿಂಹವಾಲೋಕನ ಮಾಡಿ ನಡೆದರೆ ನಮ್ಮ ಬದುಕು ಅಥವಾ ನಾವು ಕಟ್ಟಿದ ಸಂಘಟನೆ ಸರಿ ದಾರಿಯಲ್ಲಿ ನಡೆಯಲು ಸಾದ್ಯ. ಜ್ಞಾನ ನಮ್ಮ ಬೌದ್ಧಿಕ ತಿಳುವಳಿಕೆ ಮತ್ತು ಕಲಿಕೆಯ ಮೇಲೆ ಅವಲಂಬಿತವಾಗಿದೆ. ಸಾಂಪ್ರದಾಯಿಕ ಜ್ಞಾನ ಸಂಪಾದನೆಯಿಂದ ನಮ್ಮ ಪ್ರಾಪಂಚಿಕ ಸ್ಥಾನಮಾನವನ್ನು ಸಂಪಾದಿಸಲು ಸಾದ್ಯವಾಗುತ್ತದೆ. ಸಂಸ್ಕಾರವಿಲ್ಲದ ಶಿಕ್ಷಣ ಅಸಂಪೂರ್ಣ. ಮಕ್ಕಳು ಚಾರಿತ್ರ್ಯವಂತರಾಗಲು, ಗುಣವಂತರಾಗಲು, ಸಂಸ್ಕಾರವಂತರಾಗಲು…
ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ವತಿಯಿಂದ ಬ್ಯಾಂಕಿನ ನೂತನ ವೆಬ್ಸೈಟ್ ಮತ್ತು ಸ್ಟೇಷನರಿ ಹಾಗೂ ರೆಕಾರ್ಡ್ ರೂಮನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಎನ್. ಕಿಶೋರ್ ಕೊಳತ್ತಾಯ ಅವರು ಬ್ಯಾಂಕಿನ ನೂತನ ವೆಬ್ಸೈಟನ್ನು ಅಂತರ್ಜಾಲದಲ್ಲಿ ಅನಾವರಣಗೊಳಿಸಿ ಗ್ರಾಹಕರು ಮತ್ತು ಸದಸ್ಯರಿಗೆ ಇದು ಬಹು ಉಪಯುಕ್ತವಾಗಲಿದೆ ಎಂದು ತಿಳಿಸಿದರು. ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರುವ ಈ ವೆಬ್ಸೈಟ್ ಮುಖಾಂತರ ಬ್ಯಾಂಕಿನ ವಿವಿಧ ಸೇವೆಗಳು, ಯೋಜನೆಗಳು ಮತ್ತು ಮಾಹಿತಿ ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗಲಿದೆ. ಅವರು ಬ್ಯಾಂಕಿನ ನೂತನ ಸುಸಜ್ಜಿತ ಸ್ಟೇಷನರಿ ಮತ್ತು ರೆಕಾರ್ಡ್ ರೂಮ್ ಕೂಡ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಶೇಖರ ಶೆಟ್ಟಿ ಅವರು ನಿರ್ವಹಿಸಿ ಮಾತನಾಡಿ, ನೂತನ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಬ್ಯಾಂಕಿನ ಸೌಲಭ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ಜನಸಾಮಾನ್ಯರು ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಶ್ರೀಧರ ಗೌಡ, ನಿರ್ದೇಶಕರಾದ ಬಪ್ಪಳಿಗೆ ಚಂದ್ರಶೇಖರ ರಾವ್, ಕಿರಣ್ ಕುಮಾರ್ ರೈ, ರಾಜು ಶೆಟ್ಟಿ, ರಾಮಚಂದ್ರ…
ನಮ ಮಾತೆರ್ಲ ಒಂಜಿ ನೆಂಪು ದೀವೊಡಾಯಿ ವಿಷಯ ಪಂಡ, ಈ ಭೂಮಿದ ಮಿತ್ತ್ ದ ದೇವೆರೆ ಸೃಷ್ಟಿದ 84 ಲಕ್ಷ ಜೀವರಾಶಿಲೆಡ್ ಶ್ರೇಷ್ಠವಾಯಿನ ಜಂತು ಪಂಡ ನಮ ನರಮಾನಿಲು. ನಮಲಾ ಜಂತುವಾದೇ ಪುಟ್ಟಿಯಡಲಾ, ನಂಕ್ ದೇವೆರ್ ಬಾರ್ಯಾತ್ ಮಂಡೆ ಖರ್ಚಿ ಮಲ್ಪು ಬೊಂಡು ಕೊರಿಯೆರ್. ನಮಲಾ ತೀರ್ನ್ಯಾತ್ ಮಟ್ಟ್ ಗ್ ಅವೆನ್ ಗಳಸೊಂದ್ ಉಲ್ಲಲಾ. ಆಂಡ ಇನಿಕೋಡೆಡ್ ನಮ್ಮ ಬುದ್ದಿವಂತಿಗೆ ಹೆಚ್ಚಾದ್ ಬದ್ಕ್ ಡ್ ಕುಸಿ ಕುಸೆಲ್ ಕಮ್ಮಿ ಆವೊಂದುಂಡು. ನಮ ತೆಲಿಪೆರೆಗಾದೇ ನಾಟಕ, ಪಿಚ್ಚರ್ ಗ್ ಪೋವೊಡಾತ್ತ್ಂಡ್. ದಾಯೆ ಪಂಡ ಒಂಜಿ ಇಲ್ಲಡ್ ನಮ ಅಪ್ಪೆ ಜೋಕುಲು, ಬಿನ್ನೆರ್ ಬಿಚ್ಚೆರ್ ಕುಲ್ದ್ ಕುಸಲರ್ತಿ ಪಾತೆರು ದಿನೊಕುಲು ಮದತೇ ಪೋತುಂಡು!. ಅವೆನ್ ನಮ್ಮ ಟಿವಿ, ಮೊಬೈಲ್ಲು ತಿಂದೇ ಬುಡ್ತ!. ಅಂಚ ಮನಸ್ಸ್ ಬುರ್ದು ಒರಿಯಕ್ಕೊರಿ ಪಾತೆರಂದೆ ವರ್ಸೊಲೇ ಕರಿದಿ ಅವ್ವೆತೋ ಇಲ್ಲುಲು ಉಲ್ಲ. ಇನಿಕಾನಗ ಅಪ್ಪೆ ಅಮ್ಮಗ್ ಕಾಲಿ ಜೋಕುಲೆನ್ ಮಲ ಮಲ್ಲ ಸಾಲೆಗ್ ಕಡಪುರ್ದು ಮಲ್ಲ ಜನ ಮಲ್ಪುನ ಮರ್ಲ್!.…
ಕಂಡ ದತ್ತಿ ಬೊಕ್ಕ ಗೆಟ್ಟಿ ಪೊಡಿ ಮಲ್ಪರೆ (ಪೊಡಿ ಕಂಡ ಆಂಡ), ಅತ್ತ್ ಡ ಗೆಟ್ಟಿ ನೀರ್ ಮಲ್ಪರೆ (ನೀರ ಕಂಡ ಆಂಡ) ಗೋರಿ ಅತ್ತ್ ಡ ಪಲಾಯಿ ‘ಮುಟ್ಟುವ’. ಮುಲ್ಪ ‘ಮುಟ್ಟು’ನು ಪಂಡ ದತ್ತಿನ ಕಂಡೊನು, ಎರ್ಲೆನ (ಅತ್ತ್ ಡ ಬೊರ್ಲೆನ) ನುಗೊಕು ಪಲಾಯಿದ “ಮುನೆ”ನ್ ಕಟ್ ದ್, ಪಲಾಯಿದ ಮಿತ್ತ್ ನರಮಾನಿ ಉಂತುದು, ಎರ್ಲೆಡ ಒಯಿಪಾವುನು. ಅದಗ ಕಂಡದ ಮನ್ನ್ ಸರಿಕೆ ಆವೊಂದು ಪೋಪುಂಡು. ಅವ್ವೇ, ದತ್ತಿನ ಕಂಡದ ಮನ್ನ್ ಸರಿಕೆ (ಸಮಮಟ್ಟ, level) ಮಲ್ಪರೆ ಗಲಸುನ ಆ ಪಲಾಯಿಗ್ ಗೋರಿಪಲಾಯಿ ಪಂದ್ ಪನ್ಪೆರ್. ಆಂಡ ಎಚ್ಚಾದ್ ಬಜೀ ಗೋರಿ ಅತ್ತ್ ಡ ಬಜೀ ಪಲಾಯಿ ಪನ್ಪ. ಆ ಪಲಾಯಿಗ್ ಗೋರಿ ದಾಯೆಗ್ ಪನ್ಪೆರ್? ಕಂಡೊನು ಸರಿಕೆ (ಸಮತಟ್ಟ್) ಮಲ್ಪುನೈಕ್ ಕಂಡ ‘ಗೋರು’ನು ಪನ್ಪೆರ್. ಅಂಚಾದ್, ಗೋರಿಯರೆ ಇತಿನ ಪಲಾಯಿ ಗೋರಿಪಲಾಯಿ. ಕೊಲಕೆದ ಕಂಡ ಗೋರುನು ಬೊಕ್ಕ ಪುಂಡಿ ಬಿತ್ತ್ ಪಾಡುನು. ಪಂಡ ಕೊಳಕೆದ ಕಂಡೊನು ನೀರ್ ಗ್…














