Author: admin

” ಅನ್ನ ವನ್ನ ನೋಡಿದ್ದಿರಾ ” ? ಅಂತ ಯಾರಲ್ಲಾದರೂ ಪ್ರಶ್ನೆ ಮಾಡಿದರೆ ಇಲ್ಲ ಅನ್ನುವವರು ಯಾರೂ ಸಿಗಲಾರರು. ಭತ್ತ ನೋಡಿದ್ದಿರಾ ? ಅಂದರೆ ಶೇಖಡಾ ತೊಂಬತ್ತೈದು ಜನ “ಎಸ್ ” ಅನ್ನಬಹುದು. ಗದ್ದೆಯಲ್ಲಿ ಭತ್ತದ ತೆನೆ ನೋಡಿದ್ದೀರಾ ? ಅಂದಾಗ ಶೇಖಡಾ ಎಂಬತ್ತೊಂಬತ್ತು ಜನ ಚಿತ್ರದಲ್ಲಾದರೂ ನೋಡಿದ್ದೇನೆ ಅನ್ನಬಹುದು. ಭತ್ತದ ಹೂ ನೋಡಿದ್ದೀರಾ ಅದು ಎಲ್ಲಿರುತ್ತದೆ, ಹೂ ಎಲ್ಲಿಂದ ಅರಳುತ್ತದೆ, ಹೂವಿಗೆ ಎಷ್ಟು ಎಸಳುಗಳಿರುತ್ತವೆ ಎಷ್ಟು ದಿನ ಅರಳಿರುತ್ತದೆ ಅಂತ ಕೇಳಿದರೆ ಬೆರಳೆಣಿಕೆಯಷ್ಟು ಜನ ಮಾತ್ರ ಉತ್ತರಿಸಿಯಾರೋ ಎನೋ. ಬೇಡುವಿನ ಕಥೆಯನ್ನು ನೀವು ಓದಿರಬಹುದು. ಆತ ಗದ್ದೆ ಬಿತ್ತಿದ್ದು ಜುಲೈ 19 ಮಂಗಳವಾರ ಮಧ್ಯಾಹ್ನ 1.53 ಕ್ಕೆ. ಅಂದರೆ ಬಿತ್ತಿದ ದಿನದಿಂದ ಎಂಭತ್ತೆರಡು ದಿನಗಳಿಂದ ಒಂದು ವಾರ ಈ ಭತ್ತದ ತಳಿ ಹೂ ಬಿಟ್ಟಿದೆ ಅಂದಾಯಿತು. ಭತ್ತ ಹೂಬಿಡುವ ಒಂದೆರಡು ವಾರ ಮೊದಲೇ ಅದರ ಗರ್ಭದಲ್ಲಿ ಎಳೆ ತೆನೆ ಸುಪ್ತಾವಸ್ತೆಯಲ್ಲಿರುತ್ತದೆ.  ಆಡುಭಾಷೆಯಲ್ಲಿ ” ಭತ್ತ ಪೊಟ್ಟೆಯದ್ದೇ ” ಅಂತ ಕೇಳುವ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಮುಖಿ ಕಾರ್ಯ ಶ್ಲಾಘನೀಯ. ವರ್ಷಕ್ಕೊಮ್ಮೆ ಆರ್ಥಿಕ ಸಂಕಷ್ಟದಲ್ಲಿರುವವರನ್ನು ಗುರುತಿಸುವ ಸಂಘಟನೆಗಳು ಇವೆ. ಆದರೆ ಪ್ರತೀ ತಿಂಗಳು ಜಾಗತಿಕ‌ ಬಂಟರ ಸಂಘಗಳ ಒಕ್ಕೂಟವು ಸಮಾಜಕಲ್ಯಾಣ ಯೋಜನೆಯಡಿಯಲ್ಲಿ ಬಡವರನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಸಾಧಕರನ್ನು ಕೂಡಾ ಗೌರವಿಸುತ್ತಿದೆ. ಇಂದು ಎಲ್ಲಾ ಕಡೆ ಅತೀ ಹೆಚ್ಚು ಬಂಟರ ಸಮುದಾಯದ ಭವನಗಳಿವೆ. ಇದನ್ನು ಎಲ್ಲಾ ಸಮುದಾಯ ಅನುಕರಣೆ ಮಾಡಬೇಕಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ತಿಳಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜರಗಿದ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಎಲ್ಲಾ ಕಡೆ ಹೋಗಿ ಸರಕಾರಿ ಕೆಲಸ ಮಾಡಲು ಸಾಧ್ಯವಿಲ್ಲ. ಅಂತಹ ಸಂದರ್ಭ ಸಂಘಟನೆಗಳು ಒಟ್ಟಾಗಿ ಕೆಲಸ ಮಾಡಿದಾಗ ಸಮಾಜಕ್ಕೆ ಸಹಾಯವಾಗುತ್ತದೆ. ಇಂತಹ ಸಮಾಜಮುಖಿ ಕಾರ್ಯಕ್ರಮ ಮಾಡುತ್ತಿರುವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ…

Read More